ಮುನ್ನೆಚ್ಚರಿಕೆ ಕ್ರಮ ಕೈಗೊಳುವಂತೆ ಸಿದ್ದು ಸರ್ಕಾರಕ್ಕೆ ಎಚ್ಚರಿಕೆ
1 min readಚಿಕ್ಕಮಗಳೂರು : ಸರ್ಕಾರ ಎರಡನೇ ಅಲೆಯಲ್ಲಿ ಸರಿಯಾದ ಸಿದ್ಧತೆಯನ್ನು ಮಾಡಿಕೊಂಡಿರಲಿಲ್ಲ, ಹೀಗಾಗಿ ತುಂಬಾ ಜನ ಸಾವನ್ನಪ್ಪಿದ್ದರು, ಈ ಬಾರಿ ಹಾಗಾಗದಂತೆ ನೋಡಿಕೊಳ್ಳಬೇಕು ಎಂದು ಚಿಕ್ಕಮಗಳೂರಿನಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿದ್ರು
ನಿಮ್ಮ ಎಲ್ಲಾ ಸ್ಥಳಿಯ ಸುದ್ದಿಗಳಿಗಾಗಿ ಮಲ್ನಾಡ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿಕೊಳ್ಳಲು ಈ ಲಿಂಕನ್ ಪ್ರೆಸ್ ಮಾಡಿ, ಲೈಕ್ ಮಾಡಿ, ಶೇರ್ ಮಾಡಿ,
https://youtube.com/channel/UCbV1djwI3wZ-HVhKoGSaq1g