ನಮ್ಮೂರಲ್ಲಿ ಎಣ್ಣೆ ಅಂಗಡಿ ಬೇಡ..!
1 min readಕಡೂರು : ಬಡ ಕೂಲಿ ಕಾರ್ಮಿಕರೇ ವಾಸವಿರೋ ಗ್ರಾಮದಲ್ಲಿ ಬಾರ್ ಓಪನ್ ಆಗಿರೋದಕ್ಕೆ ವ್ಯಾಪಕ ವಿರೋಧ ವ್ಯಕ್ತವಾಗಿದ್ದು ಗ್ರಾಮಸ್ಥರು ಚಿಕ್ಕಮಗಳೂರು ನಗರದಲ್ಲಿ ಬಾರ್ ಮಾಲೀಕರ ವಿರುದ್ಧ ಪ್ರತಿಭಟನೆ ನಡೆಸಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ನಿಮ್ಮ ಎಲ್ಲಾ ಸ್ಥಳಿಯ ಸುದ್ದಿಗಳಿಗಾಗಿ ಮಲ್ನಾಡ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿಕೊಳ್ಳಲು ಈ ಲಿಂಕನ್ ಪ್ರೆಸ್ ಮಾಡಿ, ಲೈಕ್ ಮಾಡಿ, ಶೇರ್ ಮಾಡಿ,
https://youtube.com/channel/UCbV1djwI3wZ-HVhKoGSaq1g