May 7, 2024

MALNAD TV

HEART OF COFFEE CITY

ಎಸ್.ಎಸ್.ಎಲ್.ಸಿ ಪರೀಕ್ಷೆಯ ಬಗ್ಗೆ ವಿರೋಧ ವ್ಯಕ್ತಪಡಿಸಿದ ವೈ.ಎಸ್.ವಿ ದತ್ತ

1 min read

ಚಿಕ್ಕಮಗಳೂರು : ಸುದ್ದಿಗಾರೊಂದಿಗೆ ಮಾತನಾಡಿದ ವೈ.ಎಸ್.ವಿ ದತ್ತ, ಎಸ್.ಎಸ್.ಎಲ್.ಸಿ ಪರೀಕ್ಷೆ ಮಾಡುವುದು ಸುತರಾಂ ಸರಿಯಲ್ಲ ಎನ್ನುವುದು ನನ್ನ ಸ್ಪಷ್ಟ ಅಭಿಪ್ರಾಯ. ಕಳೆದ ಬಾರಿ ನಾನು ಚಿಕ್ಕಮಗಳೂರಿಗೆ ಬಂದಾಗಲೂ ಹೇಳಿದ್ದೆ, ಆದರೂ ಮಾಡಲು ಹೊರಟಿದ್ದಾರೆ. ಪಿ.ಯು.ಸಿ ಪರೀಕ್ಷೆ ಮುಖ್ಯವಾದದ್ದು, ಇಂಜಿನಿಯರಿಂಗ್, ಮೆಡಿಕಲ್ ಸೇರಿದಂತೆ ವಿವಿಧ ರೀತಿಯ ಸ್ಪರ್ಧಾತ್ಮಕ ಜಗತ್ತಿನೊಳಗೆ ಹೋಗಬೇಕಾದರೆ ಮಕ್ಕಳಿಗೆ ಪಿ.ಯು.ಸಿ ಮುಖ್ಯ. ಪಿ.ಯು.ಸಿ ಪರೀಕ್ಷೆಯನ್ನೆ ರದ್ದು ಮಾಡಿದ ಮೇಲೆ, ಎಸ್.ಎಸ್.ಎಲ್.ಸಿ ನಿಲ್ಲಿಸೊದು ಕಷ್ಟವಲ್ಲ. ಹಳ್ಳಿಯ ಸರ್ಕಾರಿ ಶಾಲೆಯ ಕನ್ನಡ ಮಕ್ಕಳಿಗೆ ಘೋರ ಅನ್ಯಾಯವನ್ನು ಈ ಸರ್ಕಾರ ಮಾಡುತ್ತಿದೆ. ಪಾಠ ಆಗಿಲ್ಲ, ಪ್ರವಚನ ಆಗಿಲ್ಲ. ಆನ್ಲೈನ್ ಶಿಕ್ಷಣಕ್ಕೆ ಮೊಬೈಲ್ ಇಲ್ಲ, ಪಾಠವಾಗದೆ ಇದ್ದ ಮೇಲೆ ಪರೀಕ್ಷೆ ಯಾಕೆ ಮಾಡಬೇಕು. ಸುರೇಶ್ ಕುಮಾರ್ ಬಗ್ಗೆ ಒಳ್ಳೆಯ ಸ್ನೇಹ ಇದೆ ಆದರೆ ಈ ವಿಷಯದ ಬಗ್ಗೆ ನಮ್ಮ ವಿರೋದವಿದೆ ಎಂದು ಹೇಳಿದ್ರು..

 

ನಿಮ್ಮ ಎಲ್ಲಾ ಸ್ಥಳಿಯ ಸುದ್ದಿಗಳಿಗಾಗಿ ಮಲ್ನಾಡ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿಕೊಳ್ಳಲು ಈ ಲಿಂಕನ್ ಪ್ರೆಸ್ ಮಾಡಿ, ಲೈಕ್ ಮಾಡಿ, ಶೇರ್ ಮಾಡಿ, https://www.youtube.com/channel/UCmBISI2sn_0gamb44UFj-vQ

 

ನಿಮ್ಮ ಮಲ್ನಾಡ್ ಟಿವಿ ಇದೀಗ ಆಪ್ ನಲ್ಲಿ ಲಭ್ಯ ಕ್ಷಣ ಕ್ಷಣದ ಮಾಹಿತಿಗಾಗಿ ನಮ್ಮ ಆಪ್ ಡೌನ್ಲೋಡ್ ಮಾಡಿಕೊಳ್ಳಿ https://drive.google.com/file/d/1NAncco3HJMY9rgMxE4KXBh69G-O67_A_/view?usp=sharing

ನಿಮ್ಮ ಎಲ್ಲಾ ಸ್ಥಳಿಯ ಸುದ್ದಿಗಳಿಗಾಗಿ ಮಲ್ನಾಡ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿಕೊಳ್ಳಲು ಈ ಲಿಂಕನ್ ಪ್ರೆಸ್ ಮಾಡಿ, ಲೈಕ್ ಮಾಡಿ, ಶೇರ್  ಮಾಡಿ,

https://youtube.com/channel/UCbV1djwI3wZ-HVhKoGSaq1g

 

ನಿಮ್ಮ ಮಲ್ನಾಡ್ ಟಿವಿ ಇದೀಗ ಆಪ್ ನಲ್ಲಿ ಲಭ್ಯ ಕ್ಷಣ ಕ್ಷಣದ ಮಾಹಿತಿಗಾಗಿ ನಮ್ಮ ಆಪ್ ಡೌನ್ಲೋಡ್ ಮಾಡಿಕೊಳ್ಳಿ

Leave a Reply

Your email address will not be published. Required fields are marked *

You may have missed

error: Content is protected !!